Monday, June 15, 2026
spot_imgspot_img
spot_imgspot_img

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು

- Advertisement -
- Advertisement -

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 4 ಲಕ್ಷಕ್ಕೂ ಅಧಿಕ ಮತಗಳಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಕೆಂದ್ರದ ಬಳಿ ಸೇರಿದಂತೆ ಎಲ್ಲೆಡೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಉಡುಪಿಗೆ ಕೋಟ-ಮಂಗಳೂರಿಗೆ ಎನ್ನುವ ಘೋಷಣೆ ಮೊಳಗಿದೆ.

ಕರಾವಳಿ ಕರ್ನಾಟಕದ ಸರಳ ಸಜ್ಜನಿಕೆಯ ಜನನಾಯಕ ಎಂದೇ ಜನಪ್ರಿಯರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯರಾಗಿದ್ದುಕೊಂಡೇ ಸಚಿವರಾದವರು. ಇದೀಗ ಸಂಸತ್‌ ಪ್ರವೇಶಿಸಲು ಸಜ್ಜಾಗಿದ್ದಾರೆ

- Advertisement -

Related news

error: Content is protected !!