Monday, May 6, 2024
spot_imgspot_img
spot_imgspot_img

ಬಾಯ್ಲರ್ ಸ್ಪೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು

- Advertisement -G L Acharya panikkar
- Advertisement -

ಬೆಂಗಳೂರು: ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯ ಗೋಪಾಲಪುರದ ಐದನೇ ಅಡ್ಡರಸ್ತೆಯಲ್ಲಿ ಖಾದ್ಯ ತಯಾರಿಕೆ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿತ್ತು.

ಮೊದಲು ಬಿಹಾರ ಮೂಲದ ಮನೀಶ್ ಕುಮಾರ್ ಮತ್ತು ಸೌರವ್ ಮೃತಪಟ್ಟಿದ್ದರು. ಗಾಯಾಳುಗಳಾದ ಧನಲಕ್ಷ್ಮಿ(50) ಮತ್ತು ಸಚಿನ್(40) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!