Friday, June 27, 2025
spot_imgspot_img
spot_imgspot_img

ಮಂಗಳೂರು: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ..!

- Advertisement -
- Advertisement -

ಮಂಗಳೂರು: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಎದುರುಪದವಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ಎಂದು ಗುರುತಿಸಲಾಗಿದೆ.

ಎದುರುಪದವಿನಲ್ಲಿ ಬಾಡಿಗೆ ನಿವಾಸದಲ್ಲಿ ಇದ್ದ ಸಂತೋಷ್ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯ ಹತ್ಯೆಗೆ ನಿಖರ ಕಾರಣ ಇನ್ನಷ್ಟೆ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!