- Advertisement -
- Advertisement -
ವಿಟ್ಲ: ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ(ರಿ) ಎರುಂಬು ಅಳಿಕೆ ಇಲ್ಲಿ ಕೊಡಿಮರ ತೈಲದಿಂದ ಮೇಲೆತ್ತುವ ಕಾರ್ಯಕ್ರಮವು ಸೆ.21ರಂದು ನಡೆಯಲಿದೆ.
ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ವಿವಿಧ ಭಗವತೀ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
- Advertisement -