Monday, April 29, 2024
spot_imgspot_img
spot_imgspot_img

ವಿಟ್ಲ: (ಸೆ.21) ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ(ರಿ) ಎರುಂಬು ಇಲ್ಲಿ ಕೊಡಿಮರ ತೈಲದಿಂದ ಮೇಲೆತ್ತುವ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ(ರಿ) ಎರುಂಬು ಅಳಿಕೆ ಇಲ್ಲಿ ಕೊಡಿಮರ ತೈಲದಿಂದ ಮೇಲೆತ್ತುವ ಕಾರ್ಯಕ್ರಮವು ಸೆ.21ರಂದು ನಡೆಯಲಿದೆ.

ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ವಿವಿಧ ಭಗವತೀ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

- Advertisement -

Related news

error: Content is protected !!