- Advertisement -
- Advertisement -





ಬೆಂಗಳೂರು ಮತ್ತು ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್ ಎಂದು ಅಯೋಧ್ಯೆ ಏರ್ಪೋರ್ಟ್ ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಅಪರಾಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂಬುವುದಾಗಿ ತಿಳಿಸಿದ್ದಾರೆ.
- Advertisement -