Sunday, April 28, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇಮಕ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಕಳೆದ 2 ದಶಕಗಳಿಂದ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯನಿರ್ವಹಿಸಿದ ಪ್ರಮುಖ ಜವಾಬ್ದಾರಿಗಳು:

2000 – ಜಂಟಿ ಕಾರ್ಯದರ್ಶಿ, ಯುವ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ

2004 – ಕಾರ್ಯದರ್ಶಿ, ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ

2006 – ಕಾರ್ಯದರ್ಶಿ INTUC ಬಂಟ್ವಾಳ ವಿಧಾನಸಭಾ ಕ್ಷೇತ್ರ

2009 – ಜಂಟಿ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ INTUC

2011 – ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ INTUC

2017 – ಉಪಾಧ್ಯಕ್ಷರು, ಯುವ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ

2021 – ರಾಜ್ಯ ಸಂಯೋಜಕರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

2021 – ಚುನಾವಣಾ ಉಸ್ತುವಾರಿ, ಪಟ್ಟಾಂಬಿ ಕ್ಷೇತ್ರ, ಪಾಲಕ್ಕಾಡ್, ಕೇರಳ

2022 – ಉಸ್ತುವಾರಿ, ಶಿವಮೊಗ್ಗ ಆನವಟ್ಟಿ ಬ್ಲಾಕ್, ಸೊರಬ ಕ್ಷೇತ್ರ

2023 – ಅಧ್ಯಕ್ಷರು, INTUC ದಕ್ಷಿಣ ಕನ್ನಡ ಜಿಲ್ಲಾ ಸಮಿತಿ

2023 – ಮಂಗಳೂರು ದಕ್ಷಿಣ ಬ್ಲಾಕ್ ವಿಧಾನಸಭಾ ಚುನಾವಣಾ ಉಸ್ತುವಾರಿ.

- Advertisement -

Related news

error: Content is protected !!