Tuesday, April 30, 2024
spot_imgspot_img
spot_imgspot_img

ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

- Advertisement -G L Acharya panikkar
- Advertisement -

ಹೊಲದಲ್ಲಿ ಆಟವಾಡುತ್ತಿದ್ದ ಆರು ವರ್ಷದ ಬಾಲಕ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಖುಷಾಲ್ ಹಾಲ್ಯಾಳ (6) ಎಂದು ಗುರುತಿಸಲಾಗಿದೆ.

ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾನೆ. ಕೆಸರು ಹೆಚ್ಚಾಗಿದ್ದರಿಂದ ಅದರಲ್ಲಿ ಸಿಲುಕಿ, ಹೊರಬರಲಾಗದೇ ಅಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!