Saturday, June 28, 2025
spot_imgspot_img
spot_imgspot_img

ಮಂಗನ ಕಾಯಿಲೆಗೆ ಬಾಲಕ ಮೃತ್ಯು..!

- Advertisement -
- Advertisement -

ಮಂಗನ ಕಾಯಿಲೆಗೆ (ಕೆಎಫ್‌ಡಿ ) ಬಾಲಕನೊರ್ವ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೃತಪಟ್ಟ ಬಾಲಕನನ್ನು ರಚಿತ್ (7) ಎಂದು ಗುರುತಿಸಲಾಗಿದೆ.

ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್‌ಗೆ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ 12 ದಿನಗಳ ಕಾಲ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿತು. ರಚಿತ್ ಕೋಣಂದೂರಿನ ನವಜ್ಯೋತಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!