- Advertisement -
- Advertisement -
ಬ್ರಹ್ಮಾವರ: ಪತ್ನಿ ಸರಿಯಾಗಿ ಮಾತನಾಡುತ್ತಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಕಾಡೂರು ಗ್ರಾಮದ ತಂತ್ರಾಡಿಯ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಾಡೂರು ಗ್ರಾಮದ ತಂತ್ರಾಡಿಯ ರಾಘವೇಂದ್ರ (43) ಎಂದು ಗುರುತಿಸಲಾಗಿದೆ.
ಕಾಡೂರು ಗ್ರಾಮದ ತಂತ್ರಾಡಿಯ ರಾಘವೇಂದ್ರ ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಎ.7ರಂದು ನಸುಕಿನ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -