Friday, June 27, 2025
spot_imgspot_img
spot_imgspot_img

BREAKING NEWS ಉಪ್ಪಿನಂಗಡಿ: ತಿರುವಿನಲ್ಲಿ ಏಕಾಏಕಿ ಬ್ರೇಕ್..! ಲಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ: ಇಲ್ಲಿನ ಕಲ್ಲೇರಿ ಎಂಬಲ್ಲಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬೈಕ್ ಸವಾರ ಕಲ್ಲೇರಿಯಿಂದ ಉಪ್ಪಿನಂಗಡಿಗೆ ಹೋಗುತ್ತಿದ್ದ. ಕಲ್ಲೇರಿಯ ತಿರುವು ಒಂದರಲ್ಲಿ ಲಾರಿ ಬಂದಾಗ ಏಕಾಏಕಿ ಬೈಕ್ ಸವಾರ ಬ್ರೇಕ್ ಹಾಕಿದ್ದಾನೆ. ಪರಿಣಾಮ ಬೈಕ್ ಎರಡು ಸುತ್ತು ತಿರುಗಿ ಲಾರಿಗೆ ಗುದ್ದಿಗೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!