Wednesday, May 8, 2024
spot_imgspot_img
spot_imgspot_img

ಆಟೋ ಚಾಲಕನ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಆಟೋ ಚಾಲಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಹತ್ತಕ್ಕೂ ಹೆಚ್ಚು ದುಷ್ಕರ್ಮಿಗಳು 24 ವರ್ಷದ ಅರುಣ್‌ನನ್ನು ಕೊಲೆ ಮಾಡಿದ್ದಾರೆ.

ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಅರುಣ್ ಪ್ರೀತಿಸುತ್ತಿದ್ದ. ಮುಂದಿನ ತಿಂಗಳು ಮದುವೆ ಕೂಡ ಫಿಕ್ಸ್ ಆಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!