Friday, April 19, 2024
spot_imgspot_img
spot_imgspot_img

ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿ ಕರ್ನಾಟಕ ಭವನ-1 ಕಟ್ಟಡದ ಪುನರ್​​ ನಿರ್ಮಾಣ ಕಾರ್ಯಕ್ಕೆ ಚಾಲನೆ

- Advertisement -G L Acharya panikkar
- Advertisement -

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿ ಕರ್ನಾಟಕ ಭವನ-1 ಕಟ್ಟಡದ ಪುನರ್​​ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.


ಈ ಕಟ್ಟಡವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಜಂಟಿಯಾಗಿ ನಿರ್ಮಿಸುತ್ತಿದೆ. ಕಟ್ಟಡದ ಪುನರ್ ನಿರ್ಮಾಣಕ್ಕೆ ಸಿಎಂ ಚಾಲನೆ ನೀಡಿದ್ದು,ಈ ವೇಳೆ ಕೇಂದ್ರ ಸಚಿವ ಡಿ.ವಿ‌. ಸದಾನಂದಗೌಡ, ಪ್ರಹ್ಲಾದ್​ ಜೋಷಿ, ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!