- Advertisement -
- Advertisement -
ನವದೆಹಲಿ: ಪ್ರಧಾನಮಂತ್ರಿ ಆತ್ಮ ನಿರ್ಭರ ಸ್ವಸ್ತ್ಯ ಭಾರತ ಎಂಬ ಹೊಸ ಯೋಜನೆ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಅದಕ್ಕಾಗಿ 64,180 ಕೋಟಿ ಮೀಸಲಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಜೆಟ್ ಮಂಡನೆ ವೇಳೆ ಈ ವಿಚಾರವನ್ನ ಪ್ರಸ್ತಾಪ ಮಾಡಿರುವ ಕೇಂದ್ರ ಸಚಿವರು, ಆತ್ಮ ನಿರ್ಭರ ಹೆಲ್ತ್ ಸ್ಕೀಂನಡಿ ಪ್ರಧಾನಮಂತ್ರಿ ಸ್ವಸ್ತ್ಯ ಭಾರತ ಯೋಜನೆಗೆ ಚಾಲನೆ ನೀಡಲಾಗುತ್ತದೆ ಅಂತಾ ತಿಳಿಸಿದ್ದಾರೆ. ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ರಿಂದಕೇಂದ್ರ ಬಜೆಟ್ ಮಂಡನೆ – ಬಜೆಟ್-2021
ನೇರಪ್ರಸಾರ ?
- Advertisement -