- Advertisement -
- Advertisement -
ಮುಂಬೈ: ಮುಂಬೈನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಶನಿವಾರ ರತ್ನಾಗಿರಿ ಜಿಲ್ಲೆಯಲ್ಲಿ ಸ್ಥಿತಗೊಂಡಿರುವ ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ಈ ಸ್ಫೋಟ ಸಂಭವಿಸಿದ್ದು, ಇದ್ರಲ್ಲಿ ಒಬ್ಬ ಕಾರ್ಮಿಕನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎನ್ನಲಾಗಿದೆ.
- Advertisement -