- Advertisement -
- Advertisement -



ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸಂಭವಿಸಿದೆ.
ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದ್ದು, ಈ ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಭಾರೀ ಮಳೆಗೆ ಗದ್ದೆಯಲ್ಲಿ ನೀರು ತುಂಬಿತ್ತು. ಹೀಗಾಗಿ ಬಸ್ ಗದ್ದೆಗೆ ಪಲ್ಟಿಯಾಗಿದ್ದರಿಂದ ಪ್ರಯಾಣಿಕರ ಕೆಸರಿನಿಂದ ತುಂಬಿದ್ದರು ಎನ್ನಲಾಗಿದೆ.
- Advertisement -