Saturday, June 28, 2025
spot_imgspot_img
spot_imgspot_img

ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್‌ ಲಾರಿ ಪಲ್ಟಿ; ಚಾಲಕ ಸಾವು..!

- Advertisement -
- Advertisement -

ಬೈಂದೂರು: ಸಿಮೆಂಟ್‌ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ನಡೆದಿದೆ.

ಮೃತಪಟ್ಟ ಚಾಲಕ ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಎಂದು ಗುರುತಿಸಲಾಗಿದೆ.

ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಿಮೆಂಟ್ ಲಾರಿ ಚೀಲಗಳನ್ನು ಸಾಗುತ್ತಿತ್ತು ಎನ್ನಲಾಗಿದೆ. ಒತ್ತಿನೆಣೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದ್ದು ಈ ಸಂದರ್ಭ ಚಾಲಕ ದಾಮೋದರ ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ . ಬೈಂದೂರು ಪೊಲೀಸರು, ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯ ಕೈಗೆತ್ತಿಕೊಂಡಿದ್ದು ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!