- Advertisement -
- Advertisement -
ಬಳ್ಳಾರಿ: ಸರ್ಕಾರವು ವಿದ್ಯಾರ್ಥಿ ವೇತನ ನೀಡಲು ಮತ್ತು ಅರಿವು ಸಾಲ ಮಂಜೂರು ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ ಆದ ಕಾರಣ ಕ್ಯಾಂಪಸ್ ಫ್ರಂಟ್ ಕರ್ನಾಟಕ ಹಮ್ಮಿಕೊಂಡ ‘ಸ್ಕಾಲರ್ಷಿಪ್ ಕೊಡಿ ಚಳುವಳಿ’ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಜಿಲ್ಲೆಯ ವಿವಿಧ ಮಸ್ಜಿದ್ ಗಳ ಮುಂಭಾಗದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಫೈಜ್, ಉಪಾಧ್ಯಕ್ಷ ಶಾಶು, ಖಜಾಂಚಿ ಯೂಸುಫ್, ಜಿಲ್ಲಾ ಸಮಿತಿ ಸದಸ್ಯ ಫಯಾಜ್, ಜಮೀರ್ ಮತ್ತು ಘಟಕ ಸದಸ್ಯರು ಉಪಸ್ಥಿತರಿದ್ದರು.
- Advertisement -