Tuesday, April 30, 2024
spot_imgspot_img
spot_imgspot_img

ಮರಕ್ಕೆ ಕಾರು ಡಿಕ್ಕಿ: ಇಬ್ಬರು ಮೃತ್ಯು, ಓರ್ವ ಗಂಭೀರ..!

- Advertisement -G L Acharya panikkar
- Advertisement -

ಕಾರೊಂದು ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗ-ಚಳ್ಳಕೆರೆ ರಸ್ತೆಯಲ್ಲಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ನಡೆದಿದೆ.

ಮೃತಪಟ್ಟವರನ್ನು ವೆಂಕಟೇಶ್(55), ವೆಂಕಟೇಶ್(57) ಗಾಯಾಳು ಕಿಶೋರ್‍ ಎಂದು ಗುರುತಿಸಲಾಗಿದೆ.

ಚಾಲಕನ ನಿದ್ರೆ ಮಂಪರಿನಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಕಿಶೋರ್ ಎಂಬವರಿಗೆ ಗಾಯವಾಗಿದೆ. ಗಾಯಾಳು ಕಿಶೋರ್​ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!