- Advertisement -
- Advertisement -
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಎಂದು ಗುರುತಿಸಲಾಗಿದೆ.
ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ ಘಟನ ನಡೆದಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -