- Advertisement -
- Advertisement -





ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರ್.ಆರ್. ನಗರ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.
2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಕೋರ್ಟ್ ಜಮೀನು ನೀಡಿ ಆದೇಶ ಹೊರಡಿಸಿದೆ.
ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಜೈಲಿನಿಂದ ಮುನಿರತ್ನ ಬಿಡುಗಡೆಯಾದರೂ ಮತ್ತೆ ಅತ್ಯಾಚಾರ ಕೇಸ್ನಲ್ಲಿ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- Advertisement -