- Advertisement -
- Advertisement -
ಬೆಂಗಳೂರು: ಯುವರಾಜ್ ಅಲಿಯಾಸ್ ಸ್ವಾಮಿ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರ ಅಕೌಂಟ್ಗೆ 1.25 ಕೋಟಿಗೂ ಹೆಚ್ಚು ಹಣ ವರ್ಗಾವಣೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ರಾಧಿಕಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ್ದಾರೆ.
ನೋಟಿಸ್ನಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಸಿಸಿಬಿ ಹೇಳಿದೆ. ಸಿಸಿಬಿಗೆ ಹಣ ವರ್ಗಾವಣೆ ಬಗ್ಗೆ ಮಹತ್ವದ ಮಾಹಿತಿ ಸಿಕ್ಕಿದೆ ಎನ್ನಲಾಗಿದ್ದು ಈಗಾಗಲೇ ರಾಧಿಕಾ ಸಹೋದರ ರವಿರಾಜ್ ಅವರನ್ನ ವಿಚಾರಣೆ ನಡೆಸಿದೆ.
- Advertisement -