Friday, April 19, 2024
spot_imgspot_img
spot_imgspot_img

‘ಕರುನಾಡ ಅಮ್ಮ’ನಿಗೆ ಗೌರವ ಡಾಕ್ಟರೇಟ್ ನ ಸನ್ಮಾನ!!

- Advertisement -G L Acharya panikkar
- Advertisement -

ಮೈಸೂರಿನ ಕ್ರಾಫರ್ಡ್ ಭವನದಲ್ಲಿ ಮೈಸೂರು ವಿಶ್ವ ವಿದ್ಯಾಲಯದ 100ನೇ ವರ್ಷದ ಘಟಿಕೋತ್ಸವ ಸಮಾರಂಭ  ನಡೆಯತು.


.  ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಗಿಯಾಗಿ ಮೈಸೂರು ವಿಶ್ವ ವಿದ್ಯಾಲಯದದ ಮಹತ್ವದ ಬಗ್ಗೆ ಮಾತನಾಡಿದರು. ಘಟಿಕೋತ್ಸವ ಶತಮಾನೋತ್ಸವದ ಪ್ರಮುಖ ಕಾರ್ಯಕ್ರಮವಾಗಿ ಇನ್ಫೋಸಿಸ್‌ ಫೌಂಡೇಷನ್​​ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇನ್ನು ವಿವಿಧ ಅಭ್ಯರ್ಥಿಗಳಿಗೆ ಪದವಿ ಹಾಗೂ ಡಾಕ್ಟರೇಟ್​ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು. ಕೊವಿಡ್ 19 ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯಕ್ರಮ ನಡೆಸಲಾಯಿತು.

- Advertisement -

Related news

error: Content is protected !!