Wednesday, May 8, 2024
spot_imgspot_img
spot_imgspot_img

ಸಿಇಟಿ 2020: ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಗೌರೀಶ್ ಕಜಂಪಾಡಿ 9 ನೇ ರ್‍ಯಾಂಕ್

- Advertisement -G L Acharya panikkar
- Advertisement -

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ 2020 ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಗೌರೀಶ್ ಕಜಂಪಾಡಿ ಇವರಿಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 9 ನೇ ರ‌್ಯಾಂಕ್ ಹಾಗೂ ಫಾರ್ಮಾದಲ್ಲಿ 10 ನೇ ರ್‍ಯಾಂಕ್ ಲಭಿಸಿದೆ.
ಇವರು ಪೆರ್ಲದ ಬಾಲರಾಜ್ ಹಾಗೂ ಶ್ರೀಮತಿ ರಾಜನಂದಿನಿ ಕಜಂಪಾಡಿ ಇವರ ಪುತ್ರ.

99.864 ಅಂಕಗಳೊಂದಿಗೆ
ಜಿಇಇ 2020 ರ ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದ 454 ನೇ ರ್‍ಯಾಂಕ್ ಸಾಧನೆಯನ್ನೂ ಮಾಡಿರುವ ಗೌರೀಶ್ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

- Advertisement -

Related news

error: Content is protected !!