Friday, April 19, 2024
spot_imgspot_img
spot_imgspot_img

ಆರ್​ಆರ್​ ನಗರ ಕುರುಕ್ಷೇತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಾಥ್ ನೀಡಿದ ಕಮಲ ಪಡೆ.

- Advertisement -G L Acharya panikkar
- Advertisement -

ಬೆಂಗಳೂರು (ಅ.30): ಆರ್.ಆರ್ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್.ಅಶೋಕ್, ಕೃಷಿ ಸಚಿವ ಬಿ.ಸಿ ಪಾಟೀಲ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಭಾಗಿಯಾಗಿದ್ದಾರೆ.

 ಯಶವಂತಪುರ ರೈಲ್ವೆ ನಿಲ್ದಾಣದಿಂದ ಜೆ.ಪಿ.ಪಾರ್ಕ್​ವರೆಗೂ ಅಬ್ಬರದ ಪ್ರಚಾರ ನಡೆಸಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತಯಾಚಿಸುತ್ತಿದ್ದಾರೆ.ರೋಡ್ ಶೋ ಸಾಗಿದ ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ಮನೆಗಳ ಮಹಡಿ ಮೇಲಿಂದ ದರ್ಶನ್ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹೂ ಮಳೆಯನ್ನು ಸುರಿಸಿದರು.

- Advertisement -

Related news

error: Content is protected !!