Saturday, May 4, 2024
spot_imgspot_img
spot_imgspot_img

ಎಎಸ್ಐ ಆಗಿ ಅಧಿಕಾರ ಸ್ವೀಕರಿಸಬೇಕಾಗಿದ್ದ ಹೆಡ್ ಕಾನ್ಸ್ ಸ್ಟೇಬಲ್ ಅಪಘಾತದಲ್ಲಿ ಮೃತ್ಯು

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಎಎಸ್ಐಯಾಗಿ ಅಧಿಕಾರ ಸ್ವೀಕರಿಸಬೇಕಾಗಿದ್ದ ಮುಖ್ಯಪೇದೆಯೊಬ್ಬರು ಅಫಘಾತದಲ್ಲಿ ಮೃತಪಟ್ಟರು.

ಹಿರೇಗೌಜ ಸಮೀಪ ನಡೆದ ಕಾರು-ಬೈಕ್ ನಡುವಿನ ಅಫಘಾತದಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಗಳೂರಿಗೆ ಬರುವಾಗ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸಿದ್ದರಾಮಪ್ಪ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು ಗುರುವಾರ ಎಎಸ್ ಐ ಆಗಿ ಭಡ್ತಿ ಪಡಿಯುತ್ತಿದ್ದರು. ಪ್ರಮೋಷನ್ ಸಿಕ್ಕ ಖುಷಿಯಲ್ಲಿ ಎಎಸ್ ಐ ಸಮವಸ್ತ್ರ ಕೂಡ ರೆಡಿ ಮಾಡಿಕೊಂಡಿದ್ದ ಸಿದ್ದರಾಮಪ್ಪ ಖುಷಿಯಿಂದ ಕರ್ತವ್ಯ ಮುಗಿಸಿ ಮನೆಗೆ ಬರುವಾಗ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.

- Advertisement -

Related news

error: Content is protected !!