Friday, March 29, 2024
spot_imgspot_img
spot_imgspot_img

ಕ್ಲೇಮ್ ಕಮಿಷನರ್ ನೇಮಕ ಕೋರಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ

- Advertisement -G L Acharya panikkar
- Advertisement -

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಕ್ಲೇಮ್ ಕಮಿಷನರ್ ನೇಮಕ ಕೋರಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ನಿವೃತ್ತ ನ್ಯಾಯಾಧೀಶರನ್ನು ನೇಮಿಸುವಂತೆ ರಾಜ್ಯ ಸರ್ಕಾರದ ಪರ ಎಎಜಿ ಧ್ಯಾನ್ ಚಿನ್ನಪ್ಪ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದಿಂದ ಆದ ನಷ್ಟ ಅಂದಾಜಿಸಿ, ಹೊಣೆಗಾರಿಕೆ ನಿಗದಿಪಡಿಸಲು ಕ್ಲೇಮ್ ಕಮಿಷನರ್ ನೇಮಕಕ್ಕೆ ಸರ್ಕಾರ ಮನವಿ ಮಾಡಿದೆ. ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

- Advertisement -

Related news

error: Content is protected !!