Friday, May 10, 2024
spot_imgspot_img
spot_imgspot_img

ಆಗಸ್ಟ್ 1ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

- Advertisement -G L Acharya panikkar
- Advertisement -
vtv vitla

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳಲಿದ್ದಾರೆ.‌ 12:30ಕ್ಕೆ ಉಡುಪಿ ಜಿ.ಪಂ ಸಭಾಂಗಣದಲ್ಲಿ ‌ಪ್ರಗತಿ ಪರಿಶೀಲನೆ ನಡೆಸುವರು.

ಬಳಿಕ ಸಂಜೆ 4:15ಕ್ಕೆ ದ.ಕ.ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿ.ಪಂ ಸಭಾಂಗಣದಲ್ಲಿ ನಡೆಸುವರು. ರಾತ್ರಿ 9:50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!