Friday, May 17, 2024
spot_imgspot_img
spot_imgspot_img

ಮುಖ್ಯಮಂತ್ರಿಯವರಿಂದ ಜಂಬೂ ಸವಾರಿಗೆ ಚಾಲನೆ

- Advertisement -G L Acharya panikkar
- Advertisement -

ಮೈಸೂರು, ಅಕ್ಟೋಬರ್ 26: ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿ ಜಂಬೂ ಸವಾರಿ ಹಾಗೂ ಮೆರವಣಿಗೆಯನ್ನು ವೀಕ್ಷಿಸಿದರು.

ಯದುವೀರ್ ಕೃಷ್ಣದತ್ತ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಹಾಪೌರರಾದ ತಸ್ನಿಂ, ಶಾಸಕ ರಾಮದಾಸ್ , ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!