- Advertisement -
- Advertisement -
ಮೈಸೂರು, ಅಕ್ಟೋಬರ್ 26: ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿ ಜಂಬೂ ಸವಾರಿ ಹಾಗೂ ಮೆರವಣಿಗೆಯನ್ನು ವೀಕ್ಷಿಸಿದರು.
ಯದುವೀರ್ ಕೃಷ್ಣದತ್ತ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಹಾಪೌರರಾದ ತಸ್ನಿಂ, ಶಾಸಕ ರಾಮದಾಸ್ , ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತಿತರರು ಉಪಸ್ಥಿತರಿದ್ದರು.
- Advertisement -