Wednesday, April 17, 2024
spot_imgspot_img
spot_imgspot_img

ಅಲೆಗಳ ಹೊಡೆತಕ್ಕೆ ಸಿಲುಕಿದ ಯುವತಿಯನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ.

- Advertisement -G L Acharya panikkar
- Advertisement -

ಮಂಗಳೂರು: ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗುತ್ತಿದ್ದ ಯುವತಿಯನ್ನು ಕರಾವಳಿ ಕಾವಲು ಪಡೆ ಪೊಲೀಸರು ರಕ್ಷಿಸಿದ ಘಟನೆ ಉಳ್ಳಾಲದ ಸೋಮೇಶ್ವರ ಬೀಚ್​ನಲ್ಲಿ ನಡೆದಿದೆ.

ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಯುವತಿ ಸ್ನೇಹಿತೆಯರೊಂದಿಗೆ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದರು. ಕಡಲಿಗೆ ಇಳಿದು ಆಟವಾಡುತ್ತಿದ್ದ ವೇಳೆ ಭಾರೀ ಅಲೆಯ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು. ಸ್ಥಳದಲ್ಲೇ ಇದ್ದ ಕಾವಲು ಪಡೆ ಸಿಬ್ಬಂದಿ ಯುವತಿಯನ್ನು ರಕ್ಷಿಸಿದ್ದಾರೆ.

- Advertisement -

Related news

error: Content is protected !!