Sunday, June 29, 2025
spot_imgspot_img
spot_imgspot_img

ಧರ್ಮಸ್ಥಳ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ.

ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ .

ಮನೆಯ ಕೊಟ್ಟಿಗೆಯಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!