Monday, May 13, 2024
spot_imgspot_img
spot_imgspot_img

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರ್ನೆಯಲ್ಲಿ ಚುನಾವಣಾ ಪ್ರಚಾರ ಸಭೆ

- Advertisement -G L Acharya panikkar
- Advertisement -

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರ್ನೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಶೋಕ್ ರೈ “ಶಾಸಕನಾದರೆ ವೇತನ ಸಹಿತ ಎಲ್ಲಾ ಭತ್ಯೆಯನ್ನು ಸಮಾಜ ಸೇವೆಗೆ ಬಳಸುತ್ತೇನೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಧ್ಯಕ್ಷ ಡಾ ರಾಜಾರಾಮ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!