Thursday, May 16, 2024
spot_imgspot_img
spot_imgspot_img

ನಿನ್ನೆ ಕೊರೊನಾಗೆ ಬಲಿಯಾದ ಕಾಂಗ್ರೆಸ್ ಅಭ್ಯರ್ಥಿ: ಇಂದು ನಗರಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು!

- Advertisement -G L Acharya panikkar
- Advertisement -

ರಾಮನಗರ: ಕೋವಿಡ್ ಸೋಂಕಿನಿಂದ ನಿನ್ನೆ ಮೃತಪಟ್ಟ ರಾಮನಗರ ನಾಲ್ಕನೇ ವಾರ್ಡ್ ಅಭ್ಯರ್ಥಿ ಲೀಲಾ ಗೋವಿಂದರಾಜು ಅವರು ಚುನಾವಣೆಯಲ್ಲಿ ಭಾರಿ ಅಂತರದ ಗೆಲುವನ್ನು ಸಾಧಿಸಿದ್ದಾರೆ.

ಕಾಂಗ್ರೆಸ್‌ನಿಂದ ಅಭ್ಯರ್ಥಿ ಲೀಲಾ ಅವರ ಪರವಾಗಿ ಒಟ್ಟು 917 ಮತಗಳು ಚಲಾವಣೆ ಆಗಿದ್ದು, ಜೆಡಿಎಸ್ ಅಭ್ಯರ್ಥಿಯನ್ನು‌ ಸೋಲಿಸಿದ್ದಾರೆ.

ಲೀಲಾ ಚುನಾವಣಾ ಕ್ಯಾಂಪೇನ್ ಬಳಿಕ ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!