Friday, April 19, 2024
spot_imgspot_img
spot_imgspot_img

“ದ.ಕ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ” ಮಾರಕ ಕೊರೋನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರು ಬಲಿ

- Advertisement -G L Acharya panikkar
- Advertisement -

ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೋನಾಗೆ ಇಂದು ಬೆಳಿಗ್ಗೆ ಬಲಿಯಾಗಿದ್ದರು.

ಇದೀಗ ಮತ್ತೆ ಇಬ್ಬರು ಸೇರಿ ಇಂದು ಒಟ್ಟು ಮೂವರು ಬಲಿ.ಇನ್ನೋರ್ವ ಮಹಿಳೆ ಹಾಗೂ ಪುರುಷ ಕೊರೋನಾಗೆ ಬಲಿ.

ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!