Saturday, June 28, 2025
spot_imgspot_img
spot_imgspot_img

ನಟ ದರ್ಶನ್‌ ಜಾಮೀನು ಆದೇಶ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ ಕೋರ್ಟ್‌

- Advertisement -
- Advertisement -

ರೇಣುಕಾಸ್ವಾಮಿ ಕೊಲೆ ಪ್ರಕರಣದ -2 ಆರೋಪಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಲಾಗಿದೆ. ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ಆದೇಶವನ್ನು ಸೋಮವಾರದ ವರೆಗೆ ಕಾಯ್ದಿರಿಸಿದೆ.

ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರವಾಗಿ ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ನ್ಯಾ. ಜೈಶಂಕರ್‌ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ, ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಮತ್ತು ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು. ಅ.14 ರಂದು ಆದೇಶವನ್ನು ಪ್ರಕಟಿಸುವುದಾಗಿ ತಿಳಿಸಿದೆ.

- Advertisement -

Related news

error: Content is protected !!