Wednesday, April 24, 2024
spot_imgspot_img
spot_imgspot_img

ದಕ್ಷಿಣ ಕನ್ನಡ, ಉಡುಪಿ ಒಂದೇ ದಿನ ಕೊರೊನಾಗೆ 22 ಬಲಿ

- Advertisement -G L Acharya panikkar
- Advertisement -

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಮೃತಪಟ್ಟಿರುವ 22 ಜನರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 498 ಮಂದಿಗೆ ಸೋಂಕು ದೃಢಪಟ್ಟಿದ್ದು, 702 ಜನರು ಗುಣಮುಖರಾಗಿದ್ದಾರೆ. 15 ಮಂದಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಗುರುವಾರ 123 ಜನರಿಗೆ ಕೋವಿಡ್ ಇರುವುದು ಖಚಿತವಾಗಿದ್ದು, 209 ಮಂದಿ ಗುಣಮುಖರಾಗಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!