- Advertisement -
- Advertisement -






ಕಾಸರಗೋಡು : ಹಳೆ ದ್ವೇಷದಿಂದ 50 ವರ್ಷಗಳ ಬಳಿಕ ಸಹಪಾಠಿಗಳು ಸೇಡು ತೀರಿಸಿಕೊಂಡ ಅಪರೂಪದ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ.
ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ಹೊಡೆದ ಕಾರಣಕ್ಕೆ ಸಹಪಾಠಿ ವಿರುದ್ಧ ಇಬ್ಬರು ಸೇಡು ತೀರಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ವೆಳ್ಳರಿಕುಂಡುವಿನ ಮಾಲೋಮ್ ನಿವಾಸಿಗಳಾದ ಬಾಲಕೃಷ್ಣನ್ ಮತ್ತು ಮ್ಯಾಥ್ಯ ವಲಿಯಪ್ಲಾಕ್ಕಲ್ ಅವರನ್ನು ವೆಳ್ಳರಿಕುಂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೋಮ್ನ ವೆಟ್ಟಿಕೊಂಪಿಲ್ ವಿ.ಜೆ. ಬಾಬು ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ.
- Advertisement -