- Advertisement -
- Advertisement -




ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸಚಿನ್ (32) ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 12ಕ್ಕೆ ಏರಿದೆ.ಆರೋಪಿ ಸಚಿನ್ ಸಚ್ಚು ರೊಟ್ಟಿ ಗುಡ್ಡೆ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ತಿಳಿದು ಬಂದಿದೆ.
- Advertisement -








