Friday, May 17, 2024
spot_imgspot_img
spot_imgspot_img

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸಾವು..!

- Advertisement -G L Acharya panikkar
- Advertisement -

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಬೀದರ್‍ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಯಾಕತಪುರದ ಪ್ರದೀಪ ಶಂಕರ್ ಕೋಲಿ (25), ಚಾಂಗಲೇರಾದ ವಿನೋದ ಕುಮಾರ್ ಪ್ರಭು (25) ಮತ್ತು ಚಾಂಗಲೇರಾದ ವರ್ದಿಶ ಶರಣಪ್ಪ ಬೇಡರ್ (25) ಎಂದು ಗುರುತಿಸಲಾಗಿದೆ.

ವಾಹನದಲಿದ್ದ ಒಟ್ಟು ಐದು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಿದ್ದು ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಾಹನ ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ವರದಿಯಾಗದೆ.

- Advertisement -

Related news

error: Content is protected !!