Saturday, June 28, 2025
spot_imgspot_img
spot_imgspot_img

ಕಾಫಿ ತೋಟದೊಳಗೆ ಗಾಂಜಾ ಬೆಳೆ : ಓರ್ವ ವ್ಯಕ್ತಿಯ ಬಂಧನ

- Advertisement -
- Advertisement -

ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ.

ಆಲ್ಲೂರು ಸಮೀಪದ ಸತ್ತಿಹಳ್ಳಿ ಪಂಚಾಯತ್ ವ್ಯಾಪ್ತಿಯ ಗುಲ್ಲನ್ ಪೇಟೆ ಗ್ರಾಮದಲ್ಲಿ ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಆಧಾರದಲ್ಲಿ ಪಿಎಸ್‌ಐ ಧನರಾಜ್ ಟಿ.ಎಂ ನೇತೃತ್ವದ ಪೊಲೀಸರು ದಾಳಿ ನಡೆಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು, ಆರೋಪಿ ಅಬ್ದುಲ್ ಬಶೀರ್ ನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!