Tuesday, May 7, 2024
spot_imgspot_img
spot_imgspot_img

ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮನ್ಮಥ ಜೆ.ಶೆಟ್ಟಿ ಹಾಗೂ ದಿನೇಶ್‌ ಶೆಟ್ಟಿಗಾರ್‌ ಆಯ್ಕೆ

- Advertisement -G L Acharya panikkar
- Advertisement -
vtv vitla

ದ.ಕ: 2023ನೇ ಸಾಲಿನ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 46 ಮಂದಿ ಸಾಧಕರನ್ನು ವೈಯಕ್ತಿಕ ವಿಭಾಗದಲ್ಲಿ ಹಾಗೂ 17ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

ದೈವಾರಾಧನೆ ಮತ್ತು ಜಾನಪದ ಸಾಹಿತ್ಯ ಕ್ಷೇತ್ರದಿಂದ ದೈವದ ಮಧ್ಯಸ್ಥ ಹಾಗೂ ಕಾರ್ಯಕ್ರಮ ನಿರೂಪಕ ಮನ್ಮಥ ಜೆ.ಶೆಟ್ಟಿ, ಯಕ್ಷಗಾನ ಕಲೆ ಕ್ಷೇತ್ರದಿಂದ ದಿನೇಶ್‌ ಶೆಟ್ಟಿಗಾರ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ವಿಜೇತರ ಪಟ್ಟಿ:-

- Advertisement -

Related news

error: Content is protected !!