- Advertisement -
- Advertisement -
ಕಂಬಳಬೆಟ್ಟು ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ 4 ನೇ ದಿನದಲ್ಲಿ ಎಲ್ಲಾ ಮಕ್ಕಳಿಗೆ ಹಿರಿಯರ ಉಪಸ್ಥಿಯಲ್ಲಿ ಭಗವದ್ಗೀತೆ ಪುಸ್ತಕ ವಿತರಿಸಲಾಯಿತು.
ಶಿಬಿರದಲ್ಲಿ ಪುತ್ತೂರಿನ ಅಗ್ನಿ ಶಾಮಕ ದಳದವರಿಂದ ಅಗ್ನಿ ದುರಂತ ಸಂಭವಿಸಿದಾಗ ಯಾವ ರೀತಿ ಬೆಂಕಿ ನಂದಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಅಗ್ನಿ ಶಾಮಕ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -