Sunday, May 5, 2024
spot_imgspot_img
spot_imgspot_img

ಕಂಬಳಬೆಟ್ಟು: ಧರ್ಮನಗರದ ಚೈತ್ರ ಶಿಬಿರದ 4 ನೇ ದಿನ: ಭಗವದ್ಗೀತೆ ವಿತರಣೆ, ಹಾಗೂ ಅಗ್ನಿ ಅವಘಡ ತಡೆಗಟ್ಟುವ ಬಗ್ಗೆ ಮಾಹಿತಿ

- Advertisement -G L Acharya panikkar
- Advertisement -

ಕಂಬಳಬೆಟ್ಟು ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ 4 ನೇ ದಿನದಲ್ಲಿ ಎಲ್ಲಾ ಮಕ್ಕಳಿಗೆ ಹಿರಿಯರ ಉಪಸ್ಥಿಯಲ್ಲಿ ಭಗವದ್ಗೀತೆ ಪುಸ್ತಕ ವಿತರಿಸಲಾಯಿತು.

ಶಿಬಿರದಲ್ಲಿ ಪುತ್ತೂರಿನ ಅಗ್ನಿ ಶಾಮಕ ದಳದವರಿಂದ ಅಗ್ನಿ ದುರಂತ ಸಂಭವಿಸಿದಾಗ ಯಾವ ರೀತಿ ಬೆಂಕಿ ನಂದಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಅಗ್ನಿ ಶಾಮಕ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!