Sunday, June 29, 2025
spot_imgspot_img
spot_imgspot_img

ಕುಮಟ-ಕಾರವಾರ ಹೆದ್ದಾರಿಗೆ ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ 6 ಜನರ ಮೃತದೇಹ ಪತ್ತೆ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಕಾರವಾರ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 16ರಂದು ಸಂಭವಿಸಿದ ಗುಡ್ಡ ಕುಸಿತದಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿರುವ ಸಾಧ್ಯತೆಯಿದ್ದು, 6 ಜನರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಇನ್ನುಳಿದವರ ಮೃತ ದೇಹಗಳಿಗಾಗಿ ಎನ್‌ಡಿಆರ್‌ಎಫ್ ಶೋಧ ಕಾರ್ಯ ಮುಂದುವರೆಸಿದೆ ಎಂದು ತಿಳಿದು ಬಂದಿದೆ.

ಮಣ್ಣಿನಡಿ ಸಿಲುಕಿ ಮೃತಪಟ್ಟವರಲ್ಲಿ ಐವರು ಒಂದೇ ಕುಟುಂಬದ ಸದಸ್ಯರು ಎನ್ನಲಾಗುತ್ತಿದ್ದು ಇವರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!