Wednesday, July 2, 2025
spot_imgspot_img
spot_imgspot_img

ಬಂಟ್ವಾಳ: ಉದಯವಾಣಿ ಪತ್ರಿಕಾ ಏಜೆಂಟ್ ಶ್ರೀ ತಿಮ್ಮಪ್ಪ ಪೂಜಾರಿ ನಿಧನ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಉದಯವಾಣಿ ಪತ್ರಿಕಾ ಏಜೆಂಟ್ ತಿಮ್ಮಪ್ಪ ಪೂಜಾರಿ (79) ಇವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!