Friday, June 27, 2025
spot_imgspot_img
spot_imgspot_img

ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕಸಬದಲ್ಲಿ ನಿನ್ನೆ ರಾತ್ರಿ ನಡೆದಿದೆ.ವಿಟ್ಲ ನೆಕ್ಕರೆಕಾಡು ನಿವಾಸಿ ನಾರಾಯಣ ನಾಯ್ಕ್ ರವರ ಪುತ್ರ ಸಂತೋಷ್ ನಾಯ್ಕ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸಂತೋಷ್ ರವರು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!