Sunday, June 29, 2025
spot_imgspot_img
spot_imgspot_img

ದೆಹಲಿಯಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುಣ್ಯಭೂಮಿಯಿಂದ ಮೃತ್ತಿಕೆ

- Advertisement -
- Advertisement -
vtv vitla

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮದ ಪ್ರಯುಕ್ತ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ವಿಟ್ಲ ಮೂಡ್ನೂರಿನ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುಣ್ಯಭೂಮಿಯಿಂದ ಮೃತ್ತಿಕೆಯನ್ನು ಕಳಿಸುವಂತಹ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಾಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ, ಅರ್ಚಕ ಗಣೇಶ್ ಭಟ್, ಕಾರ್ಯದರ್ಶಿ ಲೋಕೇಶ್ ಗುಂಪೆಕಲ್ಲು, ದಯಾನಂದ ಶೆಟ್ಟಿ ಉಜಿರೆಮಾರು, ವಿಟ್ಲ ಮುಡ್ನೂರು ಗ್ರಾ.ಪಂ.ಅಧ್ಯಕ್ಷ ಪುನೀತ್ ಮಾಡ್ತಾರ್‍, ಗೋವಿಂದರಾಜ್ ಉಪಸ್ಥಿತರಿದ್ದರು.

- Advertisement -

Related news

error: Content is protected !!