- Advertisement -
- Advertisement -
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮದ ಪ್ರಯುಕ್ತ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುವ ಅಮೃತ ವನ ಕಾರ್ಯಕ್ಕೆ ವಿಟ್ಲ ಮೂಡ್ನೂರಿನ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುಣ್ಯಭೂಮಿಯಿಂದ ಮೃತ್ತಿಕೆಯನ್ನು ಕಳಿಸುವಂತಹ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಾಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ, ಅರ್ಚಕ ಗಣೇಶ್ ಭಟ್, ಕಾರ್ಯದರ್ಶಿ ಲೋಕೇಶ್ ಗುಂಪೆಕಲ್ಲು, ದಯಾನಂದ ಶೆಟ್ಟಿ ಉಜಿರೆಮಾರು, ವಿಟ್ಲ ಮುಡ್ನೂರು ಗ್ರಾ.ಪಂ.ಅಧ್ಯಕ್ಷ ಪುನೀತ್ ಮಾಡ್ತಾರ್, ಗೋವಿಂದರಾಜ್ ಉಪಸ್ಥಿತರಿದ್ದರು.
- Advertisement -