Monday, April 29, 2024
spot_imgspot_img
spot_imgspot_img

ಇಂದು ಎಸ್ಎಸ್ಎಲ್​​ಸಿ ಪರೀಕ್ಷೆ ಭವಿಷ್ಯ ನಿರ್ಧಾರ

- Advertisement -G L Acharya panikkar
- Advertisement -

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ ಕುರಿತು ಸರ್ಕಾರ ಇಂದು ಮಹತ್ವದ ನಿರ್ಧಾರ ಘೋಷಿಸಲಿದೆ. ಈ ಕುರಿತು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಎಸ್ಎಸ್ಎಲ್​ಸಿ ಪರೀಕ್ಷೆಯ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಲಿದೆ.

ಶಿಕ್ಷಣ ಸಚಿವ ಸುರೇಶ್​ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಬಳಿಕ ಮಧ್ಯಾಹ್ನ ಒಂದು ಗಂಟೆಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪರೀಕ್ಷೆಯ ನಿರ್ಧಾರವನ್ನ ಪ್ರಕಟಿಸಲಿದ್ದಾರೆ.

- Advertisement -

Related news

error: Content is protected !!